ದೈನಂದಿನ ಮನ್ನಾ

ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.

೧ ಪೂರ್ವಕಾಲವೃತ್ತಾಂತ 12:17