ದೈನಂದಿನ ಮನ್ನಾ

ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.

ಅರಣ್ಯಕಾಂಡ 20:14