ದೈನಂದಿನ ಮನ್ನಾ

ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.

ದಾನಿಯೇಲನು 6:4