ದೈನಂದಿನ ಮನ್ನಾ

ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ, ಮೂರು ವರುಷಗಳ ಬರವನ್ನಾದರೂ ಇಲ್ಲವೆ ನಿನ್ನ ಶತ್ರುಗಳ ಕತ್ತಿಯು ಹತ್ತಿಕೊಳ್ಳಲಾಗಿ ಮೂರು ತಿಂಗಳು ನಿನ್ನ ವೈರಿಗಳ ಮುಂದೆ ನಾಶಹೊಂದುವದನ್ನಾದರೂ ಇಲ್ಲವೆ ಕರ್ತನ ದೂತನು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿಯೂ ದೇಶದಲ್ಲಿಯೂ ಕರ್ತನ ಕತ್ತಿ ಎಂಬುವ ವ್ಯಾಧಿಯಿಂದ ನಾಶವಾಗುವದನ್ನಾದರೂ ನೀನು ಆರಿಸಿಕೋ.

೧ ಪೂರ್ವಕಾಲವೃತ್ತಾಂತ 21:11