ದೈನಂದಿನ ಮನ್ನಾ

ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.

೧ ಪೂರ್ವಕಾಲವೃತ್ತಾಂತ 18:10