ದೈನಂದಿನ ಮನ್ನಾ

ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.

ಅಪೊಸ್ತಲರ ಕೃತ್ಯಗಳು 14:19