ದೈನಂದಿನ ಮನ್ನಾ

ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.

ಯಾಜಕಕಾಂಡ 10:12