ದೈನಂದಿನ ಮನ್ನಾ

ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.

೨ ಪೂರ್ವಕಾಲವೃತ್ತಾಂತ 25:15