ದೈನಂದಿನ ಮನ್ನಾ

ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.

ಯೆರೆಮಿಯ 13:13