ದೈನಂದಿನ ಮನ್ನಾ

ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು.

ಅರಣ್ಯಕಾಂಡ 16:39