ದೈನಂದಿನ ಮನ್ನಾ

ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು.

೧ ಸಮುವೇಲನು 16:16