ದೈನಂದಿನ ಮನ್ನಾ

ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.

ಯಾಜಕಕಾಂಡ 17:7