ದೈನಂದಿನ ಮನ್ನಾ

ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.

೧ ಸಮುವೇಲನು 23:5