ದೈನಂದಿನ ಮನ್ನಾ

ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.

೧ ಸಮುವೇಲನು 23:7