ದೈನಂದಿನ ಮನ್ನಾ

ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.

ಯೆರೆಮಿಯ 26:11