ದೈನಂದಿನ ಮನ್ನಾ

ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.

೨ ಸಮುವೇಲನು 12:31