ದೈನಂದಿನ ಮನ್ನಾ

ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.

ಅರಣ್ಯಕಾಂಡ 22:5