ದೈನಂದಿನ ಮನ್ನಾ

ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.

೧ ಸಮುವೇಲನು 16:23