ದೈನಂದಿನ ಮನ್ನಾ

ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.

೧ ಪೂರ್ವಕಾಲವೃತ್ತಾಂತ 21:18