ದೈನಂದಿನ ಮನ್ನಾ

ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 23:28