ದೈನಂದಿನ ಮನ್ನಾ

ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.

೨ ಸಮುವೇಲನು 14:32