ದೈನಂದಿನ ಮನ್ನಾ

ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.

ಧರ್ಮೋಪದೇಶಕಾಂಡ 26:14