ದೈನಂದಿನ ಮನ್ನಾ

ಇದಲ್ಲದೆ ಗಿದ್ಯೋನನು ಎಫ್ರಾಯಾಮ್‌ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್‌ಬಾರ ಮತ್ತು ಯೊರ್ದನ್‌ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್‌ ಮನುಷ್ಯರೆಲ್ಲರು ಕೂಡಿಕೊಂಡು ಬೇತ್‌ಬಾರ ಮತ್ತು ಯೊರ್ದನ್‌ ವರೆಗೆ ನೀರುಗಳನ್ನು ಹಿಡಿದರು.

ನ್ಯಾಯಸ್ಥಾಪಕರು 7:24