ದೈನಂದಿನ ಮನ್ನಾ

ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.

೨ ಪೂರ್ವಕಾಲವೃತ್ತಾಂತ 21:19