ದೈನಂದಿನ ಮನ್ನಾ

ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.

೨ ಪೂರ್ವಕಾಲವೃತ್ತಾಂತ 10:18