ದೈನಂದಿನ ಮನ್ನಾ

ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.

೨ ಪೂರ್ವಕಾಲವೃತ್ತಾಂತ 26:19