ದೈನಂದಿನ ಮನ್ನಾ

ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.

೨ ಅರಸುಗಳು 13:21