ದೈನಂದಿನ ಮನ್ನಾ

ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.

೨ ಅರಸುಗಳು 10:14