ದೈನಂದಿನ ಮನ್ನಾ

ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.

೧ ಅರಸುಗಳು 14:15