ದೈನಂದಿನ ಮನ್ನಾ

ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.

ಧರ್ಮೋಪದೇಶಕಾಂಡ 20:8