ದೈನಂದಿನ ಮನ್ನಾ

ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.

ಯೆಹೆಜ್ಕೇಲನು 12:19