ದೈನಂದಿನ ಮನ್ನಾ

ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.

ಯೆರೆಮಿಯ 38:14