ದೈನಂದಿನ ಮನ್ನಾ

ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.

ಧರ್ಮೋಪದೇಶಕಾಂಡ 17:9