ದೈನಂದಿನ ಮನ್ನಾ

ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.

ಅರಣ್ಯಕಾಂಡ 18:7