ದೈನಂದಿನ ಮನ್ನಾ

ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.

ಯಾಜಕಕಾಂಡ 21:1