ದೈನಂದಿನ ಮನ್ನಾ

ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು.

೧ ಅರಸುಗಳು 12:27