ದೈನಂದಿನ ಮನ್ನಾ

ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.

೧ ಪೂರ್ವಕಾಲವೃತ್ತಾಂತ 21:22