ದೈನಂದಿನ ಮನ್ನಾ

ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.

ಆದಿಕಾಂಡ 19:9