ದೈನಂದಿನ ಮನ್ನಾ

ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.

೨ ಪೂರ್ವಕಾಲವೃತ್ತಾಂತ 23:7