ದೈನಂದಿನ ಮನ್ನಾ

ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.

೨ ಪೂರ್ವಕಾಲವೃತ್ತಾಂತ 18:21