ದೈನಂದಿನ ಮನ್ನಾ

ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.

ಯೆರೆಮಿಯ 34:17