ದೈನಂದಿನ ಮನ್ನಾ

ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.

೨ ಪೂರ್ವಕಾಲವೃತ್ತಾಂತ 20:20