ದೈನಂದಿನ ಮನ್ನಾ

ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.

ಯೆರೆಮಿಯ 14:18