ದೈನಂದಿನ ಮನ್ನಾ

ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?

೨ ಪೂರ್ವಕಾಲವೃತ್ತಾಂತ 24:6