ದೈನಂದಿನ ಮನ್ನಾ

ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.

೨ ಸಮುವೇಲನು 15:2