ದೈನಂದಿನ ಮನ್ನಾ

ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.

ಆದಿಕಾಂಡ 41:56