ದೈನಂದಿನ ಮನ್ನಾ

ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.

೨ ಪೂರ್ವಕಾಲವೃತ್ತಾಂತ 18:26