ದೈನಂದಿನ ಮನ್ನಾ

ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.

೨ ಸಮುವೇಲನು 19:10