ದೈನಂದಿನ ಮನ್ನಾ

ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.

ಯೆಶಾಯ 31:9