ದೈನಂದಿನ ಮನ್ನಾ

ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.

೨ ಅರಸುಗಳು 13:7